ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೇರಿಯಲ್ಲಿ ಸ್ವೀಪ್ ಸಮಿತಿ ವತಿಯಿಂದ ಮೀನುಗಾರರಿಗೆ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನದಿ ಮಧ್ಯದಲ್ಲಿ ವಿಶೇಷವಾದ ರೀತಿಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಅನಿತಾ, ಪ್ರಭು ಸ್ವಾಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.
ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…
ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…
ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…
ಹಾವುಗಳ ರಕ್ಷಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್ ಕರ್ನಾಟಕ ಎಕ್ಸ್ ಖಾತೆಯಲ್ಲಿ…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.