ಕುಂದಾಪುರ: ಮಂಡ್ಯದಲ್ಲಿ ಅಡುಗೆ ಕೆಲಸ ಮಾಡಿಕೊಂಡಿರುವ ಶಿರಿಯಾರ ಗ್ರಾಮದ ತೆಂಕಬೈಲು ನಿವಾಸಿ ದಿನಕರ ಶೆಟ್ಟಿ (32) ಕಾಣೆಯಾಗಿದ್ದಾರೆ.
ಕೆಲಸದಿಂದ ಮನೆಗೆ ಮರಳಿದ ಅವರು ಎರಡು ದಿನಗಳ ಕಾಲ ಮನೆಯಲ್ಲಿ ಇದ್ದು ನಂತರ ಮಂಡ್ಯಕ್ಕೆ ಕೆಲಸಕ್ಕೆಂದು ಹೋದವರು ಕೆಲಸಕ್ಕೆ ಹೋಗದೆ ನಾಪತ್ತೆಯಾಗಿದ್ದಾರೆ.ಅವರ ಸಂಬಂಧಿಗಳು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…
ಸಿಲಿಕಾನ್ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…
ಟಾಲಿವುಡ್ ನಟ ಅಲ್ಲು ಅರ್ಜುನ್ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…
ನಂಜನಗೂಡು ತಾಲೂಕಿನ ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ…
ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…
ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು,…