News Karnataka Kannada
Saturday, May 04 2024
ಉಡುಪಿ

ಕುಂದಾಪುರ: ಯುವಕನ ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು

Youth needs financial assistance for treatment
Photo Credit : News Kannada

ಕುಂದಾಪುರ: ಗುಜ್ಜಾಡಿ ಗ್ರಾಮದ ಕೊಡಪಾಡಿ ನಿವಾಸಿ ಜನಾರ್ದನ ಪೂಜಾರಿ ಅವರಿಗೆ ರಸ್ತೆ ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರ ಎರಡು ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದಿದ್ದು ಕಾಲಿನ ಮೂಳೆ ಮುರಿದು ಹೋಗಿದೆ ಶಸ್ತ್ರ ಚಿಕಿತ್ಸೆಗೆ ವೈದ್ಯರು ಆರು ಲಕ್ಷ ತಗಲುದೆಂದು ಹೇಳಿದ್ದಾರೆ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬ ಕಂಗಾಲಾಗಿದ್ದಾರೆ.ಸಹೃದಯಿ ಬಾಂಧವರಿಂದ ಸಾಮಾಜಿಕ ನೆರವನ್ನು ಯಾಚಿಸಿದ್ದಾರೆ.

ಜನಾರ್ದನ ಪೂಜಾರಿ ಅವರು ಯಕ್ಷಗಾನ ನೋಡಿಕೊಂಡು ಹಿಂತಿರುಗಿ ಮನೆಗೆ ಬರುವಾಗ ತ್ರಾಸಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅವರ ಕಾಲಿನ ಮೂಳೆ ಮುರಿತವಾಗಿದೆ.ಮನೆಯ ಆಧಾರ ಸ್ತಂಭದಂತಿದ್ದ ಮಗನ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದೆ ಪರಿತಪಿಸುತ್ತಿದ್ದ ಕುಟುಂಬ ಆರ್ಥಿಕ ನೆರವನ್ನು ಯಾಚಿಸಿದ್ದಾರೆ.

ಸಹಾಯ ಮಾಡಬಯಸುವವರು‌ ಅವರ ಖಾತೆಗೆ ಹಣ ನೇರವಾಗಿ ಜಮಾವಣೆ ಮಾಡಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು