ಉಡುಪಿ: ಸಾಲಿಗ್ರಾಮ ಪಟ್ಟಣಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿ ಸ್ಪಂದನಾ ಸ್ಟೋರ್ಸ್ ಬಳಿ ಸಾಕಷ್ಟು ಭೂ ಭಾಗ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ರಾತ್ರಿ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗಾಳಿಯ ರಭಸಕ್ಕೆ ಬೆಂಕಿಯ ಕೆನ್ನಾಲಿಗೆ ಹತ್ತಿರವಿರುವ ಪೊದೆ ಗಿಡಗಂಟಿಗಳಿಗೆ ತಾಗಿ ಸುಟ್ಟು ಭಸ್ಮವಾಗಿದೆ.
ಖಾಲಿ ಇರುವ ಜಾಗದಲ್ಲಿ ಸಾಕಷ್ಟು ಗಿಡಗಂಟಿಗಳು ಬೆಳೆದಿದ್ದ ಹಿನ್ನೆಲೆಯಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆವ್ಯಕ್ತವಾಗಿದೆ. ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರು ಬೆಂಕಿನಂದಿಸುವ ಕಾರ್ಯ ಮಾಡಿದ್ದಾರೆ
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…
ಶಾಸಕ ಇಕ್ಬಾಲ್ ಹಸೇನ್ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ…
ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ
ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…