News Karnataka Kannada
Tuesday, May 07 2024
ಉಡುಪಿ

ಕುಂಜಾರುಗಿರಿಯಲ್ಲಿ ಬಾವಿಗೆ ಬಿದ್ದು ಚಿರತೆ ಮೃತ್ಯು

Leopard dies after falling into well in Kunjarugiri
Photo Credit : News Kannada

ಉಡುಪಿ: ಕುಂಜಾರುಗಿರಿ ಸಂಕತೀರ್ಥ ಎಂಬಲ್ಲಿ ತೆರೆದ ಬಾವಿಗೆ ಬಿದ್ದ ಚಿರತೆಯೊಂದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಚಿರತೆ ಬಾವಿಗೆ ಬಿದ್ದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸಲು ಮುಂದಾದರು. ಆದರೆ ಸರಿಯಾದ ಸಲಕರಣೆ ಇಲ್ಲದ ಪರಿಣಾಮ ಚಿರತೆಯನ್ನು ರಕ್ಷಿಸಲು ಆಗಿಲ್ಲ. ಕೆಲವು ಗಂಟೆಗಳ ಕಾಲ ನೀರಿನಲ್ಲಿ ಈಜಿದ ಚಿರತೆ ಮೇಲೆ ಬರಲಾಗದೆ ಕೊನೆಗೆ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು