Categories: ಉಡುಪಿ

ಮೂಳೂರು ಸಮುದ್ರ ಕಿನಾರೆಯಲ್ಲಿ ಕಡಲ ಕೊರೆತ ತೀವ್ರ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಉಡುಪಿ: ಮೂಳೂರು ತೊಟ್ಟಂ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದ್ದು, ಗುರುವಾರ ಸಂಜೆ  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಡಲ ಕೊರೆತ ವೀಕ್ಷಿಸಿದರು.

ಬಂದರು ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಕಾಪು ಪುರಸಭಾ ಅಧಿಕಾರಿ ಸಂತೋಷ್ ಕುಮಾರ್, ಮುಖ್ಯ ಇಂಜಿನಿಯರ್ ನಯನ ತಾರಾ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ತುರ್ತು ಸ್ಪಂದಿಸುವಂತೆ ಮನವಿ ಮಾಡುತ್ತೇವೆ ಈ ಬಗ್ಗೆ ಶುಕ್ರವಾರ ಸಂಜೆ ಉಚ್ಚಿಲಕ್ಕೆ ಆಗಮಿಸಲಿರುವ ಮೀನುಗಾರಿಕಾ ಬಂದರು ಸಚಿವರ ಗಮನಕ್ಕೆ ತರಲಾಗುವುದು.

ಬರುವ ವಾರದಲ್ಲಿ ಬರುವ ವಿಧಾನ ಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಈ ಸಂದರ್ಭ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

 

Sneha Gowda

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

10 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

10 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

25 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

31 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

44 mins ago