News Karnataka Kannada
Friday, May 17 2024
ಉಡುಪಿ

ಉಡುಪಿಯಲ್ಲಿ ಚಂದ್ರಯಾನ-3 ಯಶಸ್ವಿಗಾಗಿ ನವಗ್ರಹ ಯಾಗ

Navagraha Yagna for Chandrayaan-3's success
Photo Credit : News Kannada

ಕಾಪು : ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ – 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ಬುಧವಾರ ನವಗ್ರಹ ಯಾಗ ಪುರಸ್ಸರ ಚಂದ್ರಶಾಂತಿ ನಡೆಯಿತು.

ದಂಡತೀರ್ಥ ಮಠದ ಆಡಳಿತ ಮೊಕ್ತೇಸರ ಡಾ. ಸೀತಾರಾಮ್ ಭಟ್ ನೇತೃತ್ವದಲ್ಲಿ, ವೇದ ಮೂರ್ತಿ ನಾಗಭೂಷಣ್ ಭಟ್, ವಾಗೀಶ್ ಭಟ್, ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಭಟ್ ಪೌರೋಹಿತ್ವದಲ್ಲಿ ನವಗ್ರಹ ಯಾಗ , ಚಂದ್ರಶಾಂತಿ  ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು