Categories: ಉಡುಪಿ

ನೇಜಾರು ಕಗ್ಗೊಲೆ ಕೇಸ್‌: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಲಯಕ್ಕೆ ಹಾಜರು

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ನ್ಯಾಯಾಲಯಕ್ಕೆ ಕರೆತಂದರು. ಬಳಿಕ ಆರೋಪಿ ಮೇಲೆೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಯಿತು. ನ್ಯಾಯಾಧೀಶ ದಿನೇಶ್ ಹೆಗ್ಡೆ ಆಪಾದನೆ ವಾಚಿಸುವ ಪ್ರಕ್ರಿಯೆಯನ್ನು ನಡೆಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಭದ್ರತೆ ಉಸ್ತುವಾರಿಯನ್ನು ಪ್ರಭು ಡಿ.ಟಿ. ವಹಿಸಿದ್ದರು.

Nisarga K

Recent Posts

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

13 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

28 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

39 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

52 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

1 hour ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

1 hour ago