News Karnataka Kannada
Tuesday, April 30 2024
ಉಡುಪಿ

ನೇಜಾರು ಕೊಲೆ ಪ್ರಕರಣ: ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಆರತಿ ಕೃಷ್ಣ

Nejaru murder case: Aarti Krishna meets family members, consoles them
Photo Credit : News Kannada

ಉಡುಪಿ: ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಇದರ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ತಾಯಿ ಹಾಗೂ ಮೂರು ಮಕ್ಕಳು ಕೊಲೆಯಾದ ನೇಜಾರುವಿನ ಮನೆಗೆ ಇಂದು ಭೇಟಿ ನೀಡಿ, ಮನೆಯ ಯಜಮಾನ ಮೃತ ಹಸೀನಾ ಅವರ ಪತಿ ನೂರ್ ಮೊಹಮ್ಮದ್ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ‌ ಸಂದರ್ಭದಲ್ಲಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿಬೇಕು. ಅಲ್ಲದೆ, ಪ್ರಕರಣದ ತ್ವರಿತ ವಿಚಾರಣೆ ಮಾಡಬೇಕು. ವಕೀಲ ಶಿವಪ್ರಸಾದ್ ಆಳ್ವ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸುವಂತೆ ಕುಟುಂಬ ಸದಸ್ಯರು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಆರತಿ ಕೃಷ್ಣ, ಕುಟುಂಬದವರು ಸಲ್ಲಿಸಿದ ಮನವಿಯನ್ನು ನಾನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಆ ನಿಟ್ಟಿನಲ್ಲಿ ಈ ಕುಟುಂಬಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾನು ಕೂಡ ಹೋರಾಟ ನಡೆಸುತ್ತೇನೆ ಎಂದರು.

ಕಾಂಗ್ರೆಸ್ ಮುಖಂಡರಾದ ಎಂಎ ಗಫೂರ್, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ವಿಶ್ವಾಸ್ ಅಮೀನ್, ಯು.ಟಿ ಇಫ್ತಿಕರ್ ಅಲಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು