News Karnataka Kannada
Friday, May 03 2024
ಉಡುಪಿ

ಕಾಂಗ್ರೆಸ್ ಸೇರುವ ಮಾತೇ ಇಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್

No question of joining Congress: Former minister Pramod Madhwaraj
Photo Credit : News Kannada

ಉಡುಪಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಉಡುಪಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನಗೆ ಅವಕಾಶ ನೀಡುತ್ತದೆ ಎನ್ನುವ ವಿಶ್ವಾಸವಿದೆ. ಪ್ರಾಣ ಇರುವವರೆಗೂ ಬಿಜೆಪಿ ಪಕ್ಷ ತೊರೆಯುವ ಮಾತು ಇಲ್ಲ. ಮತ್ತೆ ಕಾಂಗ್ರೆಸ್ ಗೆ ಹೋಗುತ್ತಾರೆ ಎನ್ನುವುದು ಕೇವಲ ಊಹಾಪೋಹ ಎಂದರು.

ಬಿಜೆಪಿ ಪಕ್ಷದಲ್ಲೆ ಕೊನೆಯವರೆಗೂ ದುಡಿಯುತ್ತೇನೆ. ಈವರೆಗೂ ಪಕ್ಷ ಕೊಟ್ಟ ಜವಾಬ್ದಾರಿ ಸಮರ್ಪಕ ವಾಗಿ ನಿರ್ವಹಿಸಿದ್ದೇನೆ ಎಂದು ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು