News Karnataka Kannada
Sunday, May 12 2024
ಉಡುಪಿ

ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು: ನೂರ್ ಮೊಹಮ್ಮದ್ ಒತ್ತಾಯ

Noor Mohammad demands trial in fast-track court
Photo Credit : News Kannada

ಉಡುಪಿ: ನೇಜಾರು ತಾಯಿ ಹಾಗೂ ಮೂರು ಮಕ್ಕಳ‌ ಕೊಲೆ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು.

ವಿಶೇಷ ಸರಕಾರಿ ಅಭಿಯೋಜಕರಾಗಿ ಅಡ್ವಕೇಟ್ ಶಿವಪ್ರಸಾದ್ ಆಳ್ವ ಅವರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ನೀಡಿದ್ದೇವೆ ಎಂದು ಕುಟುಂಬದ ಯಜಮಾನ ನೂರ್ ಮೊಹಮ್ಮದ್ ಹೇಳಿದರು.

ಕೊಲೆ ನಡೆದ ನೇಜಾರಿನ ಮನೆಗೆ ಇಂದು ಸಚಿವರು ಭೇಟಿಕೊಟ್ಟಿದ್ದು, ಈ ಸಂದರ್ಭದಲ್ಲಿ ಮನವಿ ಕೊಟ್ಟಿದ್ದೇವೆ. ಉಸ್ತುವಾರಿ ಸಚಿವರು ಮನವಿ ಸ್ವೀಕಾರ ಮಾಡಿದ್ದಾರೆ. ಬೇಗ ನ್ಯಾಯ ಕೊಡಿಸುವ ವಿಶ್ವಾಸ ಕೊಟ್ಟಿದ್ದಾರೆ. ಎಲ್ಲ ರೀತಿಯಲ್ಲಿ ಸಹಕಾರ ಕೊಡುವ ಆಶ್ವಾಸನೆಯನ್ನು ನೀಡಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು