News Karnataka Kannada
Monday, April 29 2024
ಉಡುಪಿ

ದೇವತಾ ಸೇವೆಯ ಮೂಲಕ ಸಮಾಜ, ದೇಶದ ಸೇವೆ – ಪೇಜಾವರ ಶ್ರೀ

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಒಟ್ಟು 14 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ.
Photo Credit : NewsKarnataka

ಉಡುಪಿ: ಊರವರೆಲ್ಲರೂ ಸೇರಿ ನಡೆಸುವ ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ, ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

ಶ್ರೀ ಕ್ಷೇತ್ರ ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವರ ನೂತನ ದೇವಳದ ಸಮರ್ಪಣೆ, ಪುನಃಪ್ರತಿಷ್ಠೆ, ಸಹಸ್ರಕಲಶ ಬ್ರಹ್ಮಕುಂಭಾಭಿಷೇಕಕ್ಕೆ ಪೂರ್ವಬಾವಿಯಾಗಿ ನಡೆದ ಹೊರೆಕಾಣಿಕೆಯ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.


ಊರವರು ನಡೆಸಿದ ಈ ಭವ್ಯ ಹೊರೆಕಾಣಿಕೆ ಮೆರವಣಿಗೆಯನ್ನು ನೋಡಿದಾಗ ಅವರ ಭಕ್ತಿಶ್ರದ್ಧೆಗಳು ಕಾಣುತ್ತಿವೆ. ಅನ್ನದಾನಕ್ಕೆ ಪೂರಕವಾಗಿ ನಡೆದ ಈ ಹೊರೆಕಾಣಿಕೆಯನ್ನು ತಂದೊಪ್ಪಿಸಿದ ಪ್ರತಿಯೊಬ್ಬರ ಮನೆಯಲ್ಲಿ ಅನ್ನಕ್ಕೆ ಕೊರತೆಯಾಗುವುದಿಲ್ಲ ಎಂದ ಶ್ರೀಗಳು ಎಲ್ಲರಿಗೂ ಕ್ಷೇತ್ರಾಧಿಪತಿ ದೇವತೆಗಳು, ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣ ಮತ್ತು ವಿಶೇಷವಾಗಿ ಆಯೋಧ್ಯೆ ಬಾಲರಾಮನ ಅನುಗ್ರಹವನ್ನು ಪ್ರಾರ್ಥಿಸುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು