ಉಡುಪಿ: ನಟ ರಾಜ್ ಕುಮಾರ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಆಗುವ ಅವಕಾಶವೊಂದು ಒದಗಿಬಂದಿತ್ತು. ಆದರೆ, ಆದರೆ ಡಾ.ರಾಜಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿ ಈ ಅವಕಾಶವನ್ನು ನಯವಾಗಿ ನಿರಾಕರಿಸಿದರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಶಿವರಾಜ್ ಕುಮಾರ್ ಸಮ್ಮುಖದಲ್ಲೇ ಈ ಹಳೆಯ ನೆನಪನ್ನು ಸ್ಮರಿಸಿದರು.
ಅಂದು ಆಂಧ್ರ ಪ್ರದೇಶದಲ್ಲಿ ಎನ್.ಟಿ.ರಾಮ ರಾವ್, ತಮಿಳುನಾಡಿನಲ್ಲಿ ಎಂಜಿಆರ್ ರಾಜಕೀಯಕ್ಕೆ ಬಂದಿದ್ದರು. ಅದೇ ರೀತಿ ಕರ್ನಾಟಕದಲ್ಲೂ ಡಾ.ರಾಜಕುಮಾರ್ ರಾಜಕೀಯಕ್ಕೆ ಬಂದು ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತುಗಳಿದ್ದವು. ಅದಕ್ಕಾಗಿ ನಾವು ಡಾ.ರಾಜಕುಮಾರ್ ಹಾಗೂ ಪಾವರ್ತಮ್ಮರನ್ನು ದಿಲ್ಲಿಗೆ ಕರೆದುಕೊಂಡು ಹೋಗಿ ಇಂದಿರಾ ಗಾಂಧಿ ಅವರನ್ನು ಭೇಟಿ ಮಾಡಿಸಿದ್ದೇವು. ಆದರೆ ಡಾ.ರಾಜಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಈ ಅವಕಾಶವನ್ನು ನಿರಾಕರಿಸಿದರು ಎಂದರು.
ಒಂದು ವೇಳೆ ರಾಜಕುಮಾರ್ ಅವತ್ತು ರಾಜಕೀಯಕ್ಕೆ ಬರುತ್ತಿದ್ದರೆ ಇಂದಿಗೂ ಕರ್ನಾಟಕದ ರಾಜಕೀಯದಲ್ಲಿ ರಾರಾಜಿಸುತ್ತಿರುತ್ತಿದ್ದರು. ಬಳಿಕ ರಾಜ್ಯಸಭಾ ಸದಸ್ಯತ್ವ ಸ್ವೀಕರಿಸುವಂತೆ ಇಂದಿರಾ ಗಾಂಧಿ ಕೇಳಿಕೊಂಡರು. ಅದನ್ನು ಕೂಡ ತಿರಸ್ಕರಿಸಿದ ತ್ಯಾಗಜೀವಿ ಡಾ.ರಾಜಕುಮಾರ್ ಎಂದು ಮೊಯ್ಲಿ ಹೇಳಿದರು.
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…