News Karnataka Kannada
Friday, May 03 2024
ಉಡುಪಿ

ಮೃತ ಮಂಗನ ಕಳೇಬರದ ಅಂತ್ಯಸಂಸ್ಕಾರ ನೆರವೇರಿಸಿದ ಅರಣ್ಯ ಇಲಾಖೆ

ಬೀದಿ ನಾಯಿಗಳಿಂದ ದಾಳಿಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿದ್ದ ಮಂಗವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಪಶುವೈದ್ಯ ಡಾ. ಸಂದೀಪ್ ಕುಮಾರ್ ಅವರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
Photo Credit : NewsKarnataka

ಉಡುಪಿ: ಬೀದಿ ನಾಯಿಗಳಿಂದ ದಾಳಿಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿದ್ದ ಮಂಗವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಪಶುವೈದ್ಯ ಡಾ. ಸಂದೀಪ್ ಕುಮಾರ್ ಅವರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.

ದುರದೃಷ್ಟವಶಾತ್‌ ಚಿಕಿತ್ಸೆಗೆ ಸ್ಪಂದಿಸದೆ ಮಂಗ ಮೃತಪಟ್ಟಿದ್ದು, ಆ ಬಳಿಕ ಮಂಗದ ಕಳೇಬರವನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಲಾಯಿತು. ಮಹಜರು ಪ್ರಕ್ರಿಯೆ ನಡೆಸಿದ ಬಳಿಕ ಮಂಗನ ಕಳೇಬರದ ಅಂತ್ಯಸಂಸ್ಕಾರ ನಡೆಸಲಾಯಿತು . ಈ ಸಂದರ್ಭ ಉಪವಲಯ ಅರಣ್ಯ ಅಧಿಕಾರಿ ಗುರುರಾಜ್ ಕೆ, ಗಸ್ತು ಅರಣ್ಯ ಅಧಿಕಾರಿ ಕೇಶವ ಪೂಜಾರಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು