News Karnataka Kannada
Saturday, May 18 2024
ಉಡುಪಿ

ರಸ್ತೆಯಲ್ಲಿಯೇ ಹರಿದು ಹೋಗುತ್ತಿದೆ ಚರಂಡಿಯ ಕೊಳಚೆ ನೀರು

Sewage water flowing on the road
Photo Credit : News Kannada

ಕಾರ್ಕಳ: ನಗರದ‌ ಕ್ರೈಸ್ಟ್ ಕಿಂಗ್ ಚಚ್೯ ಮುಂಭಾಗದ ಗಾಂಧಿ ಮೈದಾನದ ರಸ್ತೆಯ ಚರಂಡಿ ಹಾಗೂ ರಸ್ತೆಯಲ್ಲಿ ಕೊಳಚೆ ನೀರು ಹರಿದು ಹೋಗುತ್ತಿದ್ದು, ಪರಿಸರದಲ್ಲಿ ಗಬ್ಬುನಾತ ಬೀರಲು ಕಾರಣವಾಗಿದೆ.‌

ಆಗಸ್ಟ್ 15ರ ಪ್ರಯುಕ್ತ ಗಾಂಧಿಮೈದಾನದಲ್ಲಿ ಜರಗಲಿರುವ ಸ್ವಾತಂತ್ರ್ಯೋತ್ಸವ ಪ್ರಯುಕ್ತವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಲು ಕೆಲವೇ ಗಂಟೆಗಳು ಬಾಕಿ ಉಳಿದಿದೆ.

ರಾಷ್ಟ್ರೀಯ‌ ಹಬ್ಬಗಳ ಸಮಿತಿಯ ಆಶ್ರಯದಲ್ಲಿ ಈ ಮಹತ್ವದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ನಾಗರಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಕಳ ಪುರಸಭಾ ಆಡಳಿತ ವರ್ಗವು ಕೂಡಲೇ ಕ್ರಮ ಕೈಗೊಳ್ಳಬೇಕಾಗಿ ನಾಗರಿಕರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು