ಉಡುಪಿ: ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ನೂತನ ಉಪಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ನಾಯಕರು ಸಂಭ್ರಮಿಸಿದರು. ಜಿಲ್ಲಾ ಕಾಂಗ್ರೆಸ್ ನಾಯಕ, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ.
ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿದೆ.
ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ…
ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್ನಲ್ಲಿ ನಡೆದಿದೆ.
ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ತನ್ನ ವಿಚಿತ್ರ ನಿರ್ಧಾರಗಳಿಂದಲೇ ಸುದ್ದಿಯಾದವರು.ಸದ್ಯ ಇವರ ಮೇಲೆ ಯೆನ್ಮಿ ಪಾರ್ಕ್…
ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ…