News Karnataka Kannada
Monday, May 06 2024
ಉಡುಪಿ

ಭಜನಾ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ಶ್ರೀ ಮಾಣಿ ಸಿದ್ದಲಿಂಗೇಶ್ವರ ಭಜನಾ ಮಂಡಳಿ ಮೊವಾಡಿ ತಂಡ

Kundapura
Photo Credit : News Kannada

ಕುಂದಾಪುರ: ಸಂಕೀರ್ತನ ಮಂದಾರ್ತಿ ಅವರು ಏರ್ಪಡಿಸಿದ ರಾಷ್ಟ್ರೀಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಶ್ರೀ ಮಾಣಿ ಸಿದ್ದಲಿಂಗೇಶ್ವರ ಭಜನಾ ಮಂಡಳಿ ಮೊವಾಡಿ ತಂಡದವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸಂಕೀರ್ತನ ಮಂದಾರ್ತಿ ಅವರು ಆಯೋಜಿಸಿದ ರಾಷ್ಟ್ರೀಯ ಮಟ್ಟದ ಭಜನಾ ಕುಣಿತ ಸ್ಪರ್ಧೆಯಲ್ಲಿ 108 ಭಜನಾ ಮಂಡಳಿಗಳ ತಂಡಗಳು ಭಾಗವಹಿಸಿದ್ದವು.

ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ನೀರ್ಕರೆ ತೆಂಕಮಿಜಾರು ಮೂಡುಬಿದಿರೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು