Categories: ಉಡುಪಿ

ಕುಂದಾಪುರ: ಸಾಮಾಜಿಕ ಕಾಳಜಿ ಮೆರೆದ ಡಾನ್‍ಬಾಸ್ಕೋ ಶಾಲೆ ವಿದ್ಯಾರ್ಥಿಗಳು

ಕುಂದಾಪುರ: ಹೊಸಾಡು ಗ್ರಾಮದ ಡಾನ್‍ಬಾಸ್ಕೋ ಶಾಲೆ ಕಾಂಪೌಂಡ್ ಬಳಿ ಹೊಸಾಡು ಕೆಸಿಡಿಸಿ ಗೇರು ಪ್ಲಾಂಟೇಶನ್‍ನಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿದ ಪರಿಣಾಮ ಬೆಂಕಿ ಕೆನ್ನಾಲಿಗೆಗೆ ಗೇರು ಮರಗಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದ ಘಟನೆ ಶುಕ್ರವಾರ ನಡೆದಿದೆ.

ಶಾಲೆ ಪಕ್ಕದಲ್ಲಿ ಬೆಂಕಿಯಿಂದ ಅನಾಹುತವಾಗಿರುವುದನ್ನು ಗ್ರಹಿಸಿದ ಡಾನ್‍ಬಾಸ್ಕೋ ಶಾಲೆಯ ವಿದ್ಯಾರ್ಥಿಗಳು ಸಕಾಲದಲ್ಲಿ ಎಚ್ಚೆತ್ತುಕೊಂಡು ಬಕೇಟ್ ಹಾಗೂ ಪೈಪ್ ಮೂಲಕ ನೀರನ್ನು ಹಾಯಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು ಶಾಲೆಯ ಪ್ರಿನ್ಸಿಪಾಲ್ ಮಕ್ಕಳಿಗೆ ಸಹಕರಿಸಿದರು.ವಿದ್ಯಾರ್ಥಿಗಳ ಸಾಮಾಜಿಕ ಮನೋಭಾವದ ಕಾರ್ಯ ಸಾರ್ವಜನಿಕರ ಪ್ರಶಂಸನೆಗೆ ಪಾತ್ರವಾಗಿದೆ.

ಹೊಸಾಡು ಮತ್ತು ತ್ರಾಸಿ ಪರಿಸರದಲ್ಲಿ ಬೆಸಿಗೆಯಲ್ಲಿ ಸಮಯದಲ್ಲಿ ಆಗಿಂದಾಗ ಬೆಂಕಿ ಅನಾಹುತದಂತಹ ಪ್ರಕರಣಗಳು ಸಂಭವಿಸುತ್ತಲೆ ಇದೆ.ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಅಗ್ನಿ ಶಾಮಕ ದಳದ ವಾಹನವನ್ನು ನಿಯೋಜನೆ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕ್ಕೆನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

Sneha Gowda

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

3 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

21 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

38 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

52 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago