ಉಡುಪಿ: ಎಲ್ಲಾ ಧರ್ಮದವರನ್ನೂ ಜೊತೆಯಾಗಿ ಕೊಂಡೊಯ್ಯಬೇಕು. ಗ್ಯಾರಂಟಿ ಕಾರ್ಡ್ ನ ವಿಷಯವನ್ನು ಮನೆಯ ಮಹಿಳೆಯರ ಬಳಿಯೇ ಮಾತನಾಡಬೇಕು.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅಭಿಪ್ರಾಯಪಟ್ಚರು.
ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಕಲ್ಮಾಡಿ ವಾರ್ಡ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಡಿಯೊನ್ ನೇತೃತ್ವದಲ್ಲಿಂದು ಮನೆ -ಮನೆ ಭೇಟಿ ಕಾರ್ಯಕ್ರಮದಲ್ಲಿ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದರು.
ಸಭೆಯಲ್ಲಿ ಹಿರಿಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಾಯಿಗಳಿಗೂ ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ಜಾರಿಗೆ ಬಂದಿದ್ದು, ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆ.
ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ನಟಿ ಹಾಗೂ ಬಿಜೆಪಿ ಮುಖಂಡೆ ಶ್ರುತಿ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ನಡೆದಿರೋದು…
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿದೆ ಪ್ರಜ್ವಲ ಯೋಜನೆ ಸಿಕ್ಕಿದೆ ಎಂದು ಪ್ರಜ್ವಲ ರೇವಣ್ಣ…
ಪಿಹೆಚ್ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.
ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು…