ಉಡುಪಿ: ಕುಂದಾಪುರ ತಾಲೂಕಿನ ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ, ಲಯನ್ಸ್ ಕ್ಲಬ್ ಹಕ್ಲಾಡಿ ಲಕ್ಷಿ ಅವರ ಜಂಟಿ ಆಶ್ರಯದಲ್ಲಿ ಅಕ್ಯೂಪ್ರೆಶರ್ ಮತ್ತು ವೈಬ್ರೇಶನ್ ತೆರಪಿ ಚಿಕಿತ್ಸಾ ಶಿಬಿರ ಸೆ.೨೬ ರಿಂದ ಅ.೦೧ ರ ವರಗೆ ಕುಂದಬಾರಂದಾಡಿ ಮಾಸ್ತಿಕಟ್ಟೆ ವೆಂಕಮ್ಮ ರಾಮಣ್ಣ ಶೆಟ್ಟಿ ಸಮುದಾಯ ಭವನದಲ್ಲಿ ನಡೆಯಲಿದೆ.
ಉಡುಪಿ: ಸೆ.೨೬ ರಿಂದ ಅಕ್ಯೂಪ್ರೆಶರ್ ತೆರಪಿ ಶಿಕಿತ್ಸಾ ಶಿಬಿರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.