Categories: ಉಡುಪಿ

ಉಡುಪಿ: ಮಿತ್ರ ಮಹಿಳಾ ಮಂಡಳಿಯ 26 ನೇ ವರ್ಷದ ಪ್ರತಿಭಾ ಸಂಗಮದ ಪ್ರಯುಕ್ತ ಕ್ರೀಡಾಕೂಟ

ಉಡುಪಿ: ಮಿತ್ರ ಯುವಕ ಮಂಡಲ(ರಿ) ಮತ್ತು ಮಿತ್ರ ಮಹಿಳಾ ಮಂಡಳಿಯ 26 ನೇ ವರ್ಷದ ಪ್ರತಿಭಾ ಸಂಗಮದ ಪ್ರಯುಕ್ತ ಕ್ರೀಡಾಕೂಟವು ಜನವರಿ 1 ರ ರವಿವಾರ ದಂದು ನಡೆಯಿತು.

ಮಿತ್ರ ಯುವಕ ಮಂಡಲದ ಅಧ್ಯಕ್ಷರಾದ ದಿನೇಶ್ ಅಲ್ಯೋಟ್ಟು ,ಕ್ರೀಡಾ ಕಾರ್ಯದರ್ಶಿ ಯಾದ ಪ್ರಸಾದ್ ಪಾಂಗಲ ಗೌರವ ಸಲಹಗಾರಾದ ಸುಂದರ ಬಂಗೇರ ಅಲ್ಯೋಟ್ಟು ಮತ್ತು ಮಿತ್ರ ಮಹಿಳಾ ಮಂಡಳಿ ಅಧ್ಯಕ್ಷರಾದ ಪ್ರತಿಮಾ ದಿನೇಶ್ ಗೌಡ ಇವರು ಸಭೆಯನ್ನು ಅಲಂಕರಿಸಿ ದೀಪಾ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಚಾಲನೆ ನೀಡಿದರು. 26 ನೇ‌ ವರ್ಷದ ಪ್ರತಿಭಾ ಸಂಗಮದ ನೆನಪಿಗಾಗಿ ಈ ಸಂಧರ್ಭದಲ್ಲಿ T-shirts ಯನ್ನು ಮಿತ್ರ ಯುವಕ ಮಂಡಲದ ಸದಸ್ಯರ ಜೊತೆ ಗೂಡಿ ಬಿಡುಗಡೆ ಮಾಡಲಾಯಿತು.

‌‌‌‌ ಈ ಸಂದರ್ಭದಲ್ಲಿ ಮಿತ್ರ ಯುವಕ ಮಂಡಲದ ಸದಸ್ಯರು ಮಿತ್ರ ಮಹಿಳಾ ಮಂಡಲದ ಸದಸ್ಯರು ಹಾಗೂ ಊರ ಪರವೂರ ಬಂಧುಮಿತ್ರರು ಉಪಸ್ಥಿತಿದ್ದರೂ. ಬೆಳಗ್ಗಿನಿಂದ ಸಂಜೆಯ ವರೆಗು ವಿವಿಧ ರೀತಿಯ ಕ್ರೀಡೆಗಳನ್ನು ಆಯೋಜಿಸಲಾಗಿತ್ತು ಸೇರಿದಂತ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..

Sneha Gowda

Recent Posts

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

2 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

14 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

38 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

57 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

1 hour ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

2 hours ago