News Karnataka Kannada
Wednesday, May 01 2024
ಉಡುಪಿ

ಉಡುಪಿ: ರಾಜ್ಯದಲ್ಲಿ ಬಿಜೆಪಿ 65 ಸೀಟ್ ಗಿಂತ ಹೆಚ್ಚು ಗೆಲ್ಲುವುದಿಲ್ಲ- ಡಿ.ಕೆ. ಶಿವಕುಮಾರ್ ವಿಶ್ವಾಸ

Congress leaders accuse BJP of not fulfilling its poll promises
Photo Credit : News Kannada

ಉಡುಪಿ: ರಾಜ್ಯದಲ್ಲಿ ಬಿಜೆಪಿ 65 ಸೀಟ್ ಗಿಂತ ಹೆಚ್ಚು ಗೆಲ್ಲುವುದಿಲ್ಲ. ಅವರ ಕೌಂಟ್ ಡೌನ್ ಶುರುವಾಗಿದೆ. 60 ದಿನ ಮಾತ್ರ ಬಾಕಿ ಉಳಿದಿದ್ದು, ಮತ್ತೆ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗ್ತಾರೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಹಾನಿ, ಕಷ್ಟ ಬಂದಾಗ ಮೋದಿ ಬರಲಿಲ್ಲ. ಈಗ ಚುನಾವಣೆ ಬಂದಿದೆ. ಎಲ್ಲ ವರದಿಯಲ್ಲೂ ಬಿಜೆಪಿ ಸೋಲುತ್ತೇ ಅನ್ನುವುದು ಗೊತ್ತಾಗಿದೆ. ಹಾಗಾಗಿ ಪ್ಯಾಚ್ ಆಪ್ ಮಾಡಲು ಮೋದಿ ಬರುತ್ತಿರಬಹುದು. ಮೊದಲು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಅಂದ್ರು, ಈಗ ಮೋದಿ ಫೇಸ್ ಅನ್ನುತ್ತಿದ್ದಾರೆ. ಕರ್ನಾಟಕಕ್ಕೆ ಮೋದಿ ಫೇಸ್ ಯಾಕೆ ಬೇಕು. ಇಲ್ಲಿ ಯಾರು ಆಡಳಿತ ನಡೆಸುತ್ತಾರೆ ಅವರ ಫೇಸ್ ಬೇಕು. ಹಾಗಾಗಿ ಇವರು ಆಡಳಿತ ನಡೆಸುವುದಿಲ್ಲ ಸಾಬೀತಾಗಿದೆ. ಇಲ್ಲಿನ ನಾಯಕರು ಜನರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು