ಉಡುಪಿ: ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಯ ಮೂಲಕ ಪ್ರತಿಮನೆಗೆ ವಾರ್ಷಿಕ 55, 200ರೂ. ನೀಡಲಾಗುವುದು. ನಮ್ಮ ಸರಕಾರ ಐದು ವರ್ಷ ಅಧಿಕಾರದಲ್ಲಿ ಪ್ರತಿಮನೆಗೆ ಈ ಯೋಜನೆ ಮೂಲಕ ಒಟ್ಟು 2.76ಲಕ್ಷ ರೂ. ಸಹಾಯಧನ ದೊರೆಯಲಿದೆ. ಈ ಯೋಜನೆಗಳಿಗೆ ಈಗಿನ ಬಿಜೆಪಿ ಸರಕಾರದ ಶೇ.40 ಕಮಿಷನ್ ಹಣದ ಸೋರಿಕೆಯನ್ನು ತಡೆದು ಬಳಸಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.
ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಸಂತೆಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾಜಿ ಸಚಿವ ಬಿ.ಎಲ್.ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಮುಖಂಡರಾದ ಸರಳ ಕಾಂಚನ್, ರಾಜು ಪೂಜಾರಿ, ದಿನಕರ ಹೇರೂರು, ಪ್ರಸಾದ್ ರಾಜ್ ಕಾಂಚನ್, ವರೋನಿಕಾ ಕರ್ನೆಲಿಯೋ, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ದಿವಾಕರ್ ಕುಂದರ್, ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ಮೀನಾಕ್ಷಿ ಮಾಧವ ಬನ್ನಂಜೆ, ಅಣ್ಣಯ್ಯ ಶೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.
ಡಾಲಿ ಧನಂಜಯ್ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…
ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…
ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…
ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ…
ಈಗ ಮಾವು ಸೀಜನ್. ಯಾವ ಹಣ್ಣಿನ ಅಂಗಡಿ ನೋಡಿದರಲ್ಲಿ ಮಾವಿನ ರಾಶಿ ಕಂಡುಬರುತ್ತದೆ. ಆದರೆ ಈಗ ಕೆಲವೊಂದು ಮಾವು ಅಪಾಯಕಾರಿ…
ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…