Categories: ಉಡುಪಿ

ಉಡುಪಿ: ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿಗೆ ಭರ್ಜರಿ ಗೆಲುವು

ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ವಿರುದ್ಧ 32 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಚುನಾವಣೆ ಆಯೋಗದಿಂದ ಇನ್ನಷ್ಟೇ ಆಗಬೇಕಿದೆ.

Ashika S

Recent Posts

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್

ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ…

27 mins ago

ಗೆದ್ದರೆ ವರ್ಷಕ್ಕೆ ಆರು ಸಿಲಿಂಡರ್‌ ಉಚಿತ : ಪಕ್ಷೇತರ ಅಭ್ಯರ್ಥಿ ರಾಮವಿಲಾಸ ಭರವಸೆ

'ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್‌ ಉಚಿತವಾಗಿ ಕೊಡಿಸುವೆ' ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ…

31 mins ago

ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ನಾಲ್ವರ ಬಂಧನ

ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು…

42 mins ago

ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ರದ್ದು ಕೋರಿ ಮೋದಿಗೆ ಸಿದ್ದು ಪತ್ರ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ…

60 mins ago

ನೀರಿಗೆ ಬಿದ್ದ ಗೆಳಯನ್ನು ರಕ್ಷಿಸಿಲು ಹೋದವನು ನೀರುಪಾಲು : ಗೆಳೆಯರ ದುರಂತ ಅಂತ್ಯ

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರೋ ಘಟನೆ ಲಿಂಗಸುಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ಲಕ್ಕಣ್ಣ (22)…

1 hour ago

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ : ನಟ ದುನಿಯಾ ವಿಜಯ್

ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ…

1 hour ago