ಉಡುಪಿ: ಉಡುಪಿ ವಿಡಿಯೋ ಪ್ರಕರಣದಲ್ಲಿ ಪೊಲೀಸರು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಆರೋಪಿಸಿದ್ದು, ಈ ನಿಟ್ಟಿನಲ್ಲಿ ಉಡುಪಿಗೆ ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತ ಆಗಮಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ ಬಳಿ ಪ್ರಕರಣದ ವರದಿ ಪಡೆದುಕೊಂಡಿದ್ದಾರೆ.
ಪೊಲೀಸ್ ತನಿಖೆ ಬಗ್ಗೆ ಅಪಸ್ವರ ಕೇಳಿಬಂದಿರುವ ಹಿನ್ನಲೆ ಈ ಬೆಳವಣಿಗೆ ನಡೆದಿದ್ದು. ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆಯ ಕುರಿತು ವರದಿಯನ್ನು ಡಿಜಿಪಿ ಪಡೆದುಕೊಂಡಿದ್ದಾರೆ.