News Karnataka Kannada
Sunday, May 05 2024
ಉಡುಪಿ

ಉಡುಪಿ: ಕಮಲಾಕ್ಷಿ ಸೊಸೈಟಿಯ ಹಗರಣ, ಅಧ್ಯಕ್ಷ ಬಿ.ವಿ. ಲಕ್ಷ್ಮೀ ನಾರಾಯಣ ಬಂಧನ

Kamalakshi Society scam: President B.V. Lakshmi Narayana arrested
Photo Credit : News Kannada

ಉಡುಪಿ: ಠೇಣಿದಾರರಿಗೆ ನೂರಾರು ಕೋಟಿ ರೂ. ವಂಚಿಸಿ ತಲೆಮರೆಸಿಕೊಂಡಿದ್ದ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ. ಲಕ್ಷ್ಮೀ ನಾರಾಯಣ ಉಪಾಧ್ಯಾಯ ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು  ತಡರಾತ್ರಿ ಬಂಧಿಸಿದ್ದಾರೆ.

ಆರೋಪಿ ಲಕ್ಷ್ಮೀನಾರಾಯಣ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಹಲವಾರು ಮಂದಿಯಿಂದ ಕೋಟ್ಯಾಂತರ ರೂ. ಸಂಗ್ರಹಿಸಿ, ಹಿಂದಿರುಗಿಸದೆ ವಂಚಿಸಿದ್ದನು. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಹಲವು ಠೇವಣಿದಾರರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಇಳಿದ ಸೆನ್ ಪೊಲೀಸರು ಬ್ರಹ್ಮಾವರದ ಮಟಪಾಡಿ ಎಂಬಲ್ಲಿ ಆರೋಪಿ ಲಕ್ಷ್ಮೀನಾರಾಯಣನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು