News Karnataka Kannada
Monday, April 29 2024
ಉಡುಪಿ

ಉಡುಪಿ: ಮರಾಠಿ ಸಮುದಾಯದ ಅಭಿವೃದ್ಧಿಗೆ 32 ಲಕ್ಷ ಅನುದಾನ, ಗುರಿಕಾರರಿಗೆ ಆದೇಶಪತ್ರ ಹಸ್ತಾಂತರ

Mla hands over Rs 32 lakh grant for development of Marathi community
Photo Credit : News Kannada

ಉಡುಪಿ: ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಪಂಗಡದ ಮರಾಠಿ ಸಮುದಾಯದವರು ಆರಾಧಿಸಿಕೊಂಡು ಬಂದಿರುವ ಹತ್ತರಕಟ್ಟೆ (ಕೂಡುವಳಿ) ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ಅವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ 50 ಸಾವಿರದಂತೆ 64 ಹತ್ತರಕಟ್ಟೆಗಳಿಗೆ ಒಟ್ಟು 32 ಲಕ್ಷ ರೂ. ಅನುದಾನ ಮಂಜೂರು ಮಾಡಿದ್ದಾರೆ‌.

ಶಾಸಕ ಕೆ. ರಘುಪತಿ ಭಟ್ ಅವರು ಇಂದು ಮರಾಠಿ ಸಮುದಾಯದ ಗುರಿಕಾರರಿಗೆ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ ಅಧ್ಯಕ್ಷ ಉಮೇಶ್ ನಾಯ್ಕ್, ಉಡುಪಿ ನಗರ ಸಭಾ ಸದಸ್ಯ ಅಶೋಕ್ ನಾಯ್ಕ್, ಭಾರತಿ ಪ್ರಶಾಂತ್, ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ನಿತ್ಯಾನಂದ ನಾಯ್ಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು