News Karnataka Kannada
Monday, April 29 2024
ಉಡುಪಿ

ಉಡುಪಿ: ಭಾರತಕ್ಕೆ ಮೋದಿ ನಾಯಕತ್ವ ಅನಿವಾರ್ಯ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್

Modi's leadership is essential for India, says former minister Pramod Madhwaraj
Photo Credit : News Kannada

ಉಡುಪಿ: ಉಡುಪಿಯಲ್ಲಿ ಜೂನ್ 22ರಂದು ಬಿಜೆಪಿ ಸಮಾವೇಶ ಆಯೋಜಿಸಿಸಲಾಗಿತ್ತು. ಈ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು, ಉಡುಪಿ ಜಿಲ್ಲೆಯಲ್ಲಿ ಬಿಜೆಪಿ‌ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿದ ಕಾರಣ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಯಿತು ಎಂದರು.

ಈ ದೇಶಕ್ಕೆ ನರೇಂದ್ರ ಮೋದಿ ನಾಯಕತ್ವ ಅನಿವಾರ್ಯ ಹಾಗೂ ಅತೀ ಅಗತ್ಯ. ಇಂದು ಅತೀ ವೇಗವಾಗಿ ಬೆಳೆಯುತ್ತಿರುವ ದೇಶ ಅಂದ್ರೆ ಅದು ನಮ್ಮ ಭಾರತ ದೇಶ. ಆರ್ಥಿಕತೆಯಲ್ಲಿ ಚೀನಾ ದೇಶವನ್ನು ಹಿಂದಿಕ್ಕಿ ಭಾರತ ಪ್ರಗತಿ‌ ಸಾಧಿಸುತ್ತಿದೆ. ಇದಕ್ಕೆ ನಮ್ಮ ಪ್ರಧಾನಿ ಮೋದಿಯವರ ಪ್ರಾಮಾಣಿಕತೆ, ಅವರಿಗೆ ದೇಶದ ಮೇಲಿರುವ ಭಕ್ತಿ, ಜನರ ಮೇಲಿರುವ ಪ್ರೀತಿಯೇ‌ ಕಾರಣ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು