News Karnataka Kannada
Wednesday, May 01 2024
ಉಡುಪಿ

ಉಡುಪಿ: ಶೋಚನೀಯ ಸ್ಥಿತಿಯಲ್ಲಿ ರಾಷ್ಟ್ರೀಯ ಲಾಂಛನ

Udupi
Photo Credit : News Kannada

ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ. ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ.

ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು