News Karnataka Kannada
Sunday, May 12 2024
ಉಡುಪಿ

ಉಡುಪಿ: ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಿ – ಪೇಜಾವರ ಶ್ರೀ ಕರೆ

Pejawar Sri urges everyone to compulsorily participate in voting
Photo Credit : News Kannada

ಉಡುಪಿ: ಕರ್ನಾಟಕದ ಎಲ್ಲಾ ಪ್ರಜೆಗಳು ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತದಾನದಿಂದ ಯಾರೂ ತಪ್ಪಿಸಿಕೊಳ್ಳಬಾರದು ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.

ಮೂಲಭೂತ ಹಕ್ಕನ್ನ ಎಲ್ಲರೂ ಬಳಸಿಕೊಳ್ಳಬೇಕು. ಮತದಾನ ಮಾಡದವರಿಗೆ ಸರಕಾರವನ್ನು ಆಕ್ಷೇಪ ಮಾಡುವ ಹಕ್ಕು ಇಲ್ಲ. ಸರ್ಕಾರದ ಸವಲತ್ತುಗಳು ಸಿಕ್ಕಿಲ್ಲ ಎನ್ನುವ ಅಧಿಕಾರ ನಮಗೆ ಇರುವುದಿಲ್ಲ. ಸುಸ್ಥಿರ ಸರ್ಕಾರವನ್ನು ಆಯ್ಕೆ ಮಾಡಲು ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು