Categories: ಉಡುಪಿ

ಉಡುಪಿ: ಸಿದ್ಧೇಶ್ವರ ಸ್ವಾಮೀಜಿಯ ಅಗಲುವಿಕೆ ಇಡೀ ಸಮಾಜಕ್ಕೆ ತುಂಬಲಾರದ ನಷ್ಟ- ಪುತ್ತಿಗೆ ಶ್ರೀ ಸಂತಾಪ

ಉಡುಪಿ: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರ ನಿಧನದ ವಾರ್ತೆ ಕೇಳಿ ಮನಸ್ಸಿಗೆ ತುಂಬಾ ಆಘಾತ ಆಗಿದೆ. ಶ್ರೀಗಳು ಸಮಾಜದ ವಿಶೇಷವಾದ ಧರ್ಮಜಾಗೃತಿ ಮೂಡಿಸಿದ ಶ್ರೇಷ್ಠ ಸಂತರಾಗಿದ್ದಾರೆ. ಆಧ್ಯಾತ್ಮ ಗುರುಗಳಾಗಿದ್ದಾರೆ.ಅವರ ಅಗಲುವಿಕೆ ಇಡೀ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಸಂತಾಪ ಸೂಚಿಸಿದರು.

35 ವರ್ಷಗಳಿಂದ ಅವರು ತಮಗೆ ಅತ್ಯಂತ ಆತ್ಮೀಯರಾಗಿದ್ದರು. ಅವರ ಅನೇಕ ವಚನ ಮಾಲಿಕೆಗಳನ್ನು ನಾನು ಉದ್ಘಾಟಿಸಿದ್ದು, ಅಂಥಾ ಶ್ರೇಷ್ಠ ಸಂತನ ಅಗಲುವಿಕೆ ವೈಯಕ್ತಿಕವಾಗಿ ಬಹಳಷ್ಟು ದುಃಖವಾಗಿದೆ. ಅವರ ಅಪಾರ ಸಂಖ್ಯೆಯ ಭಕ್ತ ವೃಂದಕ್ಕೆ ಶ್ರೀಗಳ ಅಗಲುವಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

Gayathri SG

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

6 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

7 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

11 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

22 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

27 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

42 mins ago