News Karnataka Kannada
Monday, April 29 2024
ಉಡುಪಿ

ಉಡುಪಿ: ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನದ ಉಗ್ರಾಣ ಮುಹೂರ್ತ

The ugrana muhurat of the state-level Yakshagana conference
Photo Credit : News Kannada

ಉಡುಪಿ: ಎಂ.ಜಿ.ಎಂ ಮೈದಾನದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯಮಟ್ಟದ “ಯಕ್ಷಗಾನ ಸಮ್ಮೇಳನ ನಡೆಯಲಿದ್ದು, ಅದರ ಉಗ್ರಾಣ ಮುಹೂರ್ತವನ್ನು ಸಮಗ್ರ ಯಕ್ಷಗಾನ ಸಮ್ಮೇಳನ ಅಧ್ಯಕ್ಷ ಡಾ. ಎಂ. ಪ್ರಭಾಕರ ಜೋಶಿ ಅವರು ಇಂದು ನೆರವೇರಿಸಿದರು.

ಈ ಸಂದರ್ಭದಲ್ಲಿ‌ಶಾಸಕ ಕೆ. ರಘುಪತಿ ಭಟ್, ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷ ಜಿ. ಎಲ್ ಹೆಗ್ಡೆ, ಪ್ರಧಾನ ಸಂಚಾಲಕ ಮುರಲಿ ಕಡೆಕಾರ್, ಪಿ. ಕಿಶನ್ ಹೆಗ್ಡೆ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎಲ್ ಸಾಮಗ, ಯಕ್ಷಗಾನ ಸಮ್ಮೇಳನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು