News Karnataka Kannada
Sunday, May 05 2024
ಉಡುಪಿ

ಉಡುಪಿ: ಬೀಡಿನಗುಡ್ಡೆಯಲ್ಲಿ ಎರಡು ಅಪರಿಚಿತ ಶವಗಳ ಅಂತ್ಯಸಂಸ್ಕಾರ

Udupi: Two unidentified bodies cremated at Beedinagudde
Photo Credit : News Kannada

ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಎರಡು ಅಪರಿಚಿತ ವ್ಯಕ್ತಿ ಶವಗಳ ಅಂತ್ಯಸಂಸ್ಕಾರವನ್ನು ಪೋಲಿಸರು, ನಗರಸಭೆ, ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ನಡೆಸಿದರು.

ಮೃತರ ವಿಳಾಸ ಪತ್ತೆಯಾಗದೆ ಇರುವುದರಿಂದ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ಕಾಲಮಿತಿ ಕಳೆದರೂ ವಾರಸುದಾರರು ಸಂಪರ್ಕಿಸದೆ ಇರುವುದರಿಂದ, ಕಾನೂನು ಪ್ರಕ್ರಿಯೆ ನಡೆಸಿ ಎರಡು ಮೃತದೇಹಗಳನ್ನು ಗೌರಯುತವಾಗಿ ದಫನ ಮಾಡಲಾಯಿತು.

ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು, ಪ್ರದೀಪ್ ಅಜ್ಜರಕಾಡು, ರಾಜೇಶ್ ಕಾಪು, ಉಪಸ್ಥಿತರಿದ್ದರು. ಅಣ್ಣಪ್ಪ ಪೂಜಾರಿ, ಪ್ಲವರ ವಿಷ್ಣು ಸಹಕರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು