News Karnataka Kannada
Monday, April 29 2024
ಉಡುಪಿ

ಉಡುಪಿ: ಜ.12ರಂದು ಯೋಗಿ ಆದಿತ್ಯನಾಥ್ ಉಡುಪಿಗೆ, ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿ

Uttar Pradesh Chief Minister Yogi Adityanath
Photo Credit : Facebook

ಉಡುಪಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ. 12ರಂದು ಉಡುಪಿಗೆ ಆಗಮಿಸಲಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಅಂಗವಾಗಿ‌ ಉಡುಪಿಯಲ್ಲಿ ಜ.12ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಸಮ್ಮಿಲನದೊಂದಿಗೆ ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಮತ್ತು ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಗುರಿಯೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರಕಾರ ರಚಿಸುವಲ್ಲಿ ಯುವ ಮೋರ್ಚಾ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು