News Karnataka Kannada
Thursday, May 02 2024
ಉಡುಪಿ

ಉಪ್ಪೂರಿನಲ್ಲಿ ವಿಜಯ ಸಂಕಲ್ಪ ಅಭಿಯಾನ: ಶಾಸಕ ರಘುಪತಿ ಭಟ್ ಚಾಲನೆ

Vijaya Sankalp Abhiyan
Photo Credit : News Kannada

ಉಡುಪಿ: ಉಪ್ಪೂರಿನ ಲಕ್ಷ್ಮೀನಗರದ ಬೂತ್ ಸಂಖ್ಯೆ 61 ರ ಅಧ್ಯಕ್ಷ ಪ್ರಭಾಕರ್ ಕುಂದರ್ ಅವರ ಮನೆಯ ವಠಾರದಲ್ಲಿ ವಿಜಯ ಸಂಕಲ್ಪ ಅಭಿಯಾನ”ಕ್ಕೆ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ವಿಜಯ ಸಂಕಲ್ಪ ಅಭಿಯಾನದ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಉಡುಪಿ ವಿಧಾನಸಭಾ ಕ್ಷೇತ್ರದ ವಿಸ್ತಾರಕರಾದ ಗೋಕುಲ ಕೃಷ್ಣ, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ವಿದ್ಯಾ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು