ಉಡುಪಿ: ನಾಯಕರ ಹೆಸರಿನಲ್ಲಿ ಮತ ಪಡೆದು ಗೆದ್ದವರು ಕ್ಷೇತ್ರದ ಕೆಲಸ ಮಾಡಲ್ಲ. ಮತ್ತೊಂದು ಅವಧಿಗೆ ಪುನಃ ನಾಯಕರ ಹೆಸರಿನಲ್ಲಿ ಮತ ಕೇಳುತ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಕ್ಷೇತ್ರದ ಅಭಿವೃದ್ಧಿ ಮಾಡಿದವರಿಗೆ ಮತ ನೀಡಬೇಕು. ಕ್ಷೇತ್ರದ ಕೆಲಸ ಕಾರ್ಯದ ಆಧಾರದಲ್ಲಿ ಮತ ಕೇಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಅಧ್ಯಕ್ಷೀಯ ಚುನಾವಣೆ ವ್ಯವಸ್ಥೆ ಇಲ್ಲ. ಯಾರು ಕ್ಷೇತ್ರದ ಕೆಲಸ ಮಾಡುತ್ತಾರೆಯೋ ಅವರಿಗೆ ಮತ ಹಾಕಬೇಕು. ನಾನು ಯಾವುದೇ ನಾಯಕರ ಹೆಸರಿನಲ್ಲಿ ಮತ ಕೇಳುವುದಿಲ್ಲ ಎಂದರು.
ಎಲ್ಲ ಬಂಟ ಸಮುದಾಯದ ಮತಗಳು ನನ್ನದಾಗುವುದಿಲ್ಲ. ಹಾಗೆ ಎಲ್ಲ ಬಿಲ್ಲವ ಸಮುದಾಯದ ಮತಗಳು ಅವರದಾಗುವುದಿಲ್ಲ. ನಾವು ಜಾತ್ಯತೀತ ಸಮಾಜದಲ್ಲಿ ಇದ್ದೇವೆ. ಜನರ ಅಭಿಪ್ರಾಯ ಮುಖ್ಯ. ಸಿಂಪ್ಲಿಸಿಟಿ ಚುನಾವಣೆ ವಿಷಯ ಆಗಬಾರದು. ಕೆಲಸ ಮುಖ್ಯ ಆದ್ಯತೆ ಆಗಬೇಕು ಎಂದು ಹೇಳಿದರು.
ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…