News Karnataka Kannada
Thursday, May 02 2024
ಮಂಗಳೂರು

ಉಳ್ಳಾಲ:‌ ರಸ್ತೆ ದುರವಸ್ಥೆ, ಕಾಂಗ್ರೆಸ್ ಬ್ಯಾನರ್‌ಗೆ ಸ್ಟಿಕ್ಕರ್ ಅಂಟಿಸಿ ಪ್ರತಿಭಟನೆ

Ullala: Bad road condition, protest by pasting stickers on Congress election campaign banner
Photo Credit : News Kannada

ಉಳ್ಳಾಲ: ಕಾಂಗ್ರೆಸ್ ಚುನಾವಣಾ ಪ್ರಚಾರವಾಗಿ ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು ಕೊಳಚೆಯಲ್ಲಿಯೇ ಬದುಕಬೇಕಾಗಿದೆ. ಯಾವ ಪಕ್ಷಕ್ಕೆ ಮತ ಹಾಕಬೇಕು? ಅನ್ನುವ ಸ್ಟಿಕ್ಕರ್ ಅಂಟಿಸಲಾಗಿದೆ. ಉಳ್ಳಾಲ ಶಾಸಕ ಯು.ಟಿ ಖಾದರ್ ಭಾವಚಿತ್ರ ಹೊಂದಿರುವ ಬ್ಯಾನರ್ ಹಾಗೂ ಕಾಂಗ್ರೆಸ್ ಚುನಾವಣೆ ಭರವಸೆಗಳಿರುವ ಬ್ಯಾನರನ್ನು ಕೊಲ್ಯ ಹೆಚ್.ಪಿ ಪೆಟ್ರೋಲ್ ಪಂಪ್ ಬಳಿ ಅಳವಡಿಸಲಾಗಿದೆ. ಅದರಲ್ಲಿ ನಮ್ಮ ಶಾಸಕ ನಮ್ಮ ಹೆಮ್ಮೆ  ಎಂದು ಬರೆದಿರುವ ಅಕ್ಷರದ ಮೇಲೆ ಸ್ಟಿಕ್ಕರ್ ಅಂಟಿಸಿ ರಸ್ತೆಗೆ ಒತ್ತಾಯಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು