News Karnataka Kannada
Monday, May 06 2024
ಉತ್ತರಕನ್ನಡ

ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣ: 9 ಜನ ಆರೋಪಿತ ದೋಷಿಗಳು

Jail
Photo Credit :

ಬೆಳಗಾವಿ:  ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಖ್ಯಾತ ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣ ಸಂಬಂಧ ಇಲ್ಲಿನ ಕೋಕಾ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಬುಧವಾರ ಮಹತ್ವದ ತೀರ್ಪಿತ್ತಿದೆ.

ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಕಾಯ್ದಿರಿಸಲಾಗಿದ್ದು, ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.

ಆರ್.ಎನ್.ನಾಯಕ್ ಕೊಲೆ ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳು ನಿರ್ದೋಷಿ ಎಂದು ನ್ಯಾಯಾಲಯ ಪ್ರಕಟಿಸಿದೆ. 6ನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16 ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ‌ನಾಯಕ ಅವರಾಗಿದ್ದು ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು