ಉತ್ತರ ಕನ್ನಡ, ನ 25 : ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ಪಟ್ಟರು.
ನವೆಂಬರ್ 24ರಂದು ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ ಅವರು, ಇಂದು ಮುಂಜಾನೆಯೇ ಜೋಗದ ರಾಜಾ ರಾಣಿ ರೋರರ್ ರಾಕೆಟ್ ಹೆಸರಿನ ಜಲಧಾರೆಗಳ ಮಾಹಿತಿಯನ್ನು ಪಡೆದರು.
ನಂತರ ದಟ್ಟವಾದ ಕಾಡು ಮತ್ತು ಗುಡ್ಡಗಳ ನಡುವಲ್ಲಿ ಶರಾವತಿ ನದಿಯು ಹರಿದು ಅತಿ ಎತ್ತರದಿಂದ ಭೋರ್ಗರೆಯುತ್ತಾ ನಾಲ್ಕು ಸೀಳಾಗಿ ಧುಮುಕುತ್ತಿರುವ ವೈಭವದ ದೃಶ್ಯವನ್ನು ಕಣ್ತುಂಬಿಕೊಂಡರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಡಿಸಿ ಮುಲ್ಲೈ ಮುಹಿಲನ್, ಎಸ್ ಪಿ ಡಾ.ಸುಮನ್ ಡಿ ಪೆನ್ನೇಕರ್, ಕುಮ್ಟ ಎಸಿ ರಾಹುಲ್ ಪಾಂಡೆ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…