News Karnataka Kannada
Thursday, May 02 2024
ಉತ್ತರಕನ್ನಡ

ಮನೆಯಲ್ಲಿಯೇ ಕೆಲಸ ಮಾಡುತಿದ್ದ ಟೆಕ್ಕಿ ಆತ್ಮಹತ್ಯೆ

Suicide Hyderabad
Photo Credit :

ಕಾರವಾರ: ಕೊರೊನಾದಿಂದಾಗಿ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ತೆಂಕಣಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗೌತಮ ನಾಯ್ಕ (27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಈತ ಕಂಪ್ಯೂಟರ್ ಸೈನ್ಸ್ ಮಾಡಿ ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ. ಕೋವಿಡ್ ಎರಡನೇ ಅಲೆಯಲ್ಲಿ ಅಂಕೋಲಾಕ್ಕೆ ಆಗಮಿಸಿ ಮನೆಯಿಂದಲೇ ಕಂಪನಿಯ ಕೆಲಸವನ್ನು ನಿರ್ವಹಿಸುತ್ತಿದ್ದ. ಆದರೆ ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈತ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು