News Karnataka Kannada
Friday, May 03 2024
ಉತ್ತರಕನ್ನಡ

ಮೀನುಗಾರಿಕೆಗೆ ದೋಣಿ ಏರುತ್ತಿದ್ದ ಸಂದರ್ಭದಲ್ಲಿ ನೀರಿಗೆ ಬಿದ್ದು ಮೀನುಗಾರ ಮೃತ

Nanjangud: Unable to bear the pain in her stomach, a girl committed suicide by falling into a lake in Nanjangud.
Photo Credit :

ಅಂಕೋಲಾ :  ಮೀನುಗಾರಿಕೆಗೆ ತೆರಳಲು ದೋಣಿ ಏರುತ್ತಿದ್ದ ಸಂದರ್ಭದಲ್ಲಿ ನೀರಿಗೆ ಬಿದ್ದು ಮೀನುಗಾರ ಮೃತ ಪಟ್ಟ ಘಟನೆ ತಾಲೂಕಿನ ಹಾರವಾಡ ಸೀಬರ್ಡ್ ಕಾಲನಿಯ ಕಡಲ ತೀರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಹಾರವಾಡ ಸೀಬರ್ಡ್ ಕಾಲನಿ ನಿವಾಸಿ ಸಾಯಿನಾಥ ಬೋಳಾ ದುರ್ಗೇಕರ(47) ಮೃತ ವ್ಯಕ್ತಿಯಾಗಿದ್ದು, ಈತ ತನ್ನ ಆರ್ಯಾದುರ್ಗ ಹೆಸರಿನ ದೋಣಿಯನ್ನು ಕಡಲ ತೀರದಿಂದ ನೀರಿನಲ್ಲಿ ದೂಡಿ ನೀರಿನಲ್ಲಿ ಓಡಿ ದೋಣಿ ಹತ್ತುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ವ್ಯಕ್ತಿಯ ಮೃತ ದೇಹ ಘಟನಾ ಸ್ಥಳದಲ್ಲಿ ಪತ್ತೆಯಾಗಿದ್ದು ಈ ಕುರಿತು ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಅಂಕೋಲಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು