News Karnataka Kannada
Saturday, May 11 2024
ಉತ್ತರಕನ್ನಡ

ರಾಡ್ ನಿಂದ ಹೊಡೆದು ಕೊಲೆ

Murder Girl 16082021
Photo Credit :
ಕಾರವಾರ: ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬರ ಮೇಲೆ ರಾಡ್ ನಿಂದ ಹಲ್ಲೆ ಹತ್ಯೆ ಮಾಡಿದ ಘಟನೆ ಗೋಕರ್ಣದ ತದಡಿ ಬಂದರು ಬಳಿ ಶುಕ್ರವಾರ ಸಂಭವಿಸಿದೆ. ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಕೊಲೆಯಾದ ವ್ಯಕಿ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ತದಡಿ ಬಂದರಿನಲ್ಲಿ ಮೀನುಗಾರಿಕೆಗೆ ಬಂದಿದ್ದು ಓರಿಸ್ದಾ ಮೂಲದವ ಎಂದು ತಿಳಿದು‌ಬಂದಿದೆ. ಆರೋಪಿ ಕಬ್ಬಿಣದ ರಾಡ್ ನಿಂದ ಹೊಡೆದು ಸಮುದ್ರದಲ್ಲಿ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸ್ಥಳಿಯರು ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು