ಅಂಕೋಲಾ: ಟ್ಯಾಂಕರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಡ್ಲೂರ್ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಕಾರು ಚಾಲಕ ಬೆಂಗಳೂರು ಉತ್ತರ ಹಳ್ಳಿ ನಿವಾಸಿ ಅಭಿಷೇಕ ಬರ್ದನ್(36) ಗಾಯಗೊಂಡ ವ್ಯಕ್ತಿ ಯಾಗಿದ್ದು ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿರುವಾಗ ಎದುರಿನಿಂದ ಅತಿ ವೇಗದಲ್ಲಿ ಬೇರೊಂದು ವಾಹನಕ್ಕೆ ಓವರ್ ಟೇಕ್ ಮಾಡಿ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಟ್ಯಾಂಕರ್ ಲಾರಿ ನಂ ಕೆ.ಎ 25 ಡಿ 1611 ಅಪಘಾತ ಪಡಿಸಿ ಲಾರಿ ನಿಲ್ಲಿಸಿದೇ ಪರಾರಿಯಾಗಿದ್ದು ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಕೋಲಾ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…