News Karnataka Kannada
Thursday, May 02 2024
ಉತ್ತರಕನ್ನಡ

ಸಿದ್ದಾಪುರ: ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ನಾಲ್ವರಿಗೆ ಗಾಯ

Breaking News
Photo Credit :

ಸಿದ್ದಾಪುರ:  ತಾಲೂಕಿನ ಕಡಕೇರಿಯಲ್ಲಿ ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ತೆಂಗಿನ ಮರ ಬಿದ್ದು ನಾಲ್ವರು ಗಾಯಗೊಂಡ ಘಟನೆ  ಶುಕ್ರವಾರ ನಡೆದಿದೆ.

ಮನೆಯ ಪಕ್ಕದಲ್ಲಿ ಅಡಿಕೆ ಸಸಿ ಬೆಳೆಸಲು ಕವರ್ ಗೆ ಮಣ್ಣು ತುಂಬುತ್ತಿರುವ ಸಮಯದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ತೆಂಗಿನಮರ ಮನೆ ಮೇಲೆ ಬಿದ್ದಿದೆ.

ಮರ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿ, ಹೊನ್ನಪ್ಪ ಕೃಷ್ಣ ನಾಯ್ಕ (40), ದಯಾನಂದ ಕೃಷ್ಣ ನಾಯ್ಕ (35), ಮಕ್ಕಳಾದ ಧವನ್ ದಯಾನಂದ ನಾಯ್ಕ (9), ಹಾಗೂ ಹೇಮಶ್ರೀ ಹೊನ್ನಪ್ಪ ನಾಯ್ಕ ( 7) ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು