ಸಿದ್ದಾಪುರ: ವಿದ್ಯಾರ್ಥಿನಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ

ಸಿದ್ದಾಪುರ : ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಅತಿಥಿ ಇತಿಹಾಸ ಪ್ರಾಧ್ಯಾಪಕ ವಿಘ್ನೇಶ್‌ ವಿರುದ್ಧ ಶಂಕರನಾರಾಯಣ ರಾಣೆಗೆ ದೂರು ನೀಡಲಾಗಿದ್ದು.

ಕಳೆದ ವರ್ಷ ಆನ್‌ಲೈನ್‌ ಕ್ಲಾಸ್‌ ನಡೆಯುವಾಗ ವಿಘ್ನೇಶ್‌ ತನ್ನ ಮೊಬೈಲ್‌ಗೆ ಪಠ್ಯಕ್ಕೆ ಸಂಬಂಧಿಸಿ ಮೆಸೇಜ್‌ ಕಳುಹಿಸುತ್ತಿದ್ದರು. ಅನಂತರ ವ್ಯಾಟ್ಸ್‌ ಆಯಪ್‌ಗೆ ಅಸಭ್ಯ ಮೆಸೇಜ್‌ ಕಳುಹಿಸುತ್ತಿದ್ದರು. ಇದರ ವಿರುದ್ಧ ಎಚ್ಚರಿಕೆ ನೀಡಿದ ಬಳಿಕ ನಿಲ್ಲಿಸಿದ್ದರು. ಆದರೆ ಇದೀಗ ಕಾಲೇಜಿನಲ್ಲಿರುವಾಗ ಹಿಂಬಾಲಿಸಿಕೊಂಡು ಬಂದು ಮದುವೆಯಾಗು, ಪ್ರೀತಿ ಮಾಡು ಎಂದು ಒತ್ತಾಯಿಸಿ ಮಾನಸಿಕ, ಲೈಂಗಿಕ ಹಿಂಸೆ ನೀಡುತ್ತಿದ್ದಾರೆ. ಮಾತ್ರವಲ್ಲದೆ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Gayathri SG

Recent Posts

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು, ಕೆಆರ್ ನಗರಕ್ಕೆ ತೆರಳದಂತೆ ನಿರ್ಬಂಧ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ…

5 seconds ago

ಶ್ರವಣಬೆಳಗೊಳಕ್ಕೆ ತಮಿಳುನಾಡು ರಾಜ್ಯಪಾಲರ ಭೇಟಿ

ತಮಿಳುನಾಡು ರಾಜ್ಯದ ರಾಜ್ಯ ಪಾಲರಾದ ರವೀಂದ್ರ ನಾರಾಯಣ ರವಿ ಹಾಗೂ ಅವರ ಪತ್ನಿ ಲಕ್ಷ್ಮಿರವರು ಶ್ರೀಕ್ಷೇತ್ರ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟಕ್ಕೆ…

11 mins ago

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳ…

22 mins ago

ಹರೇಕಳದಲ್ಲಿ ಹಾಜಬ್ಬರ ಕನಸಿನ ಪದವಿಪೂರ್ವ ಶಿಕ್ಷಣ ಆರಂಭ

ತಾನು ಅನಕ್ಷರಸ್ಥನಾದರೂ ತನ್ನ ಊರಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಹರೇಕಳ ಹಾಜಬ್ಬರು ಕಿತ್ತಲೆ ಹಣ್ಣು ಮಾರಾಟ ಮಾಡಿ…

27 mins ago

ಪೆನ್‌ ಡ್ರೈವ್‌ ಪ್ರಕರಣ: ‘ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ’

ಪೆನ್‌ ಡ್ರೈವ್‌ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

43 mins ago

ಅಮೆರಿಕದ ವೈಟ್ ಹೌಸ್ ನಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ

ಅಮೆರಿಕದ ವೈಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ…

59 mins ago