ಉತ್ತರ ಕನ್ನಡ: ಯಲ್ಲಾಪುರ-ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಹಾಗೂ ಬೈಕ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.
ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2.30 ರ ಸಮಯಕ್ಕೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಸಡೆಸುತ್ತಿದ್ದಾರೆ.
ಕೈಕಾಲು ಎಳೆತದಂತಹ ಕಾಯಿಲೆ ಅರ್ಥಾತ್ ಸಂಧಿವಾತ ಹೆಚ್ಚು ನೀರಲ್ಲಿ ಕೆಲಸ ಮಾಡುವವರನ್ನು ಇಲ್ಲಿಲ್ಲದಂತೆ ಕಾಡುತ್ತದೆ. ಅದರಲ್ಲೂ ಶೀತ ಪ್ರದೇಶದಲ್ಲಿ ಕೆಲಸ…
ಇನ್ಸ್ಟಾಗ್ರಾಮ್ ಲೈವ್ ಮಾಡವುದಕ್ಕಾಗಿ ಸ್ನೇಹಿತ ಕಾರಿನ ವೇಗವನ್ನು ಹೆಚ್ಚಿಸಿದ್ದು ನಂತರ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದ್ದು ನಾಲ್ವರು ಸಾವನಪ್ಪಿದ್ದು…
ಮಳೆ ಇಲ್ಲದೆ ಬರ ಪರಿಸ್ಥಿರಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲ್ಲ ಸೇರಿಕೊಂಡು ಕತ್ತೆಗಳಿಗೆ ಮದುವೆ ಮಾಡಿ ವರುಣರಾಯನಿಗಾಗಿ ಪ್ರಾರ್ಥಿಸಿದ…
ಪಂಚವಾರ್ಷಿಕ ಯೋಜನೆಯಾಗಿ ಉಳಿದಿದ್ದ ನಮ್ಮ ಮೆಟ್ರೋ ಹಸಿರು ಕಾರಿಡಾರ್ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಜುಲೈ…
ಎಲ್ಬಿ ನಗರದ ಕಾಮಿನೇನಿ ಆಸ್ಪತ್ರೆಯ ವೈದ್ಯರು 66 ವರ್ಷದ ರೋಗಿಯ ಹೃದಯದ ಬಳಿ ಅನ್ನನಾಳದಲ್ಲಿ ಸಿಲುಕಿದ್ದ ಮಟನ್ ಮೂಳೆಯನ್ನು ಯಶಸ್ವಿಯಾಗಿ…
ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ…