ಮುಂಡಗೋಡ: ಡಯಾಲಿಸಿಸ್ ಸಿಬ್ಬಂದಿಗಳ ಮುಷ್ಕರದಿಂದಾಗಿ ಸರಿಯಾಗಿ ಚಿಕಿತ್ಸೆ ಸಿಗದೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ರೋಗಿಯೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಮ್ಮದಗೌಸ್ ಅಬ್ದುಲವಹಾಬ್ ಸೈಯದ್ (೫೮) ಚಿಕಿತ್ಸೆ ಸಿಗದೆ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕಿಡ್ನಿ ಸಮಸ್ಯೆಯಿಂದಾಗಿ 2 ತಿಂಗಳಿನಿಂದ ಇವರು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ವೇತನ ನೀಡದ ಕಾರಣಕ್ಕೆ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ ನಡೆಸಿದ್ದರಿಂದ ಚಿಕಿತ್ಸೆ ಸಿಗದೆ ಕೊನೆಯುಸಿರೆಳೆದಿದ್ದಾರೆ.
ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…
ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್ಗಳನ್ನು…
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…
ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…
ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.