ಕಾರವಾರ: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ.
ಪ್ರವಾಸಕ್ಕೆ ತೆರಳಿದ್ದಾಗ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…
ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…
ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…