News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ 2.75 ಲಕ್ಷ ತಿರಂಗಾ ವಿತರಣೆ

2.75 lakh tirangas distributed in karwar district as part of 'Amrit Mahotsav'
Photo Credit : By Author
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು ಸರಕಾರದ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ತಯಾರಿಸಿದ 2.75 ಲಕ್ಷ ಧ್ವಜಗಳನ್ನು ಈಗಾಗಲೇ ಜಿಲ್ಲೆಯಲ್ಲಿ ವಿತರಿಸಲಾಗಿದೆ. ಆ 13 ರಿಂದ 15ರ ವರೆಗೆ ಮನೆಗಳಲ್ಲಿ ಧ್ವಜಗಳನ್ನು ಹಾರಿಸಲು ಅವಕಾಶವಿದೆ ಎಂದರು.
ಅಮೃತ ಮಹೋತ್ಸವದ ಅಂಗವಾಗಿ ನಡೆಸುತ್ತಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಅಭಿಯಾನದಲ್ಲಿ ಧ್ವಜಕ್ಕೆ ಅವಮಾನ ಆಗದ ರೀತಿ ನೋಡಿಕೊಳ್ಳಬೇಕು ಎಂದರು. ಸ್ವಾತಂತ್ರೋತ್ಸವ ಮುಕ್ತಾಯದ ಬಳಿಕ ಸಾರ್ವಜನಿಕರು ಧ್ವಜವನ್ನು ಗೌರವಯುತವಾಗಿ ಕಾಪಾಡಿಕೊಳ್ಳಬೇಕು ಎಂದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು