ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಫಿಶಿಂಗ್ ಬೋಟೊಂದು ನೀರಿನಲ್ಲಿ ಮುಳುಗಡೆಯಾಗಿ ಅಪಾರ ಹಾನಿ ಸಂಭವಿಸಿದ ಘಟನೆ ಭಟ್ಕಳ ತಾಲೂಕಿನ ಮಾವಿನಕುರ್ವೆ ಬಂದರಿನಲ್ಲಿ ನಡೆದಿದೆ.
ತಾಲೂಕಿನ ಮಾವಿನಕುರ್ವೆ ಬಂದರ್ ನಿವಾಸಿ ನರಸಿಂಹ ಗೋವಿಂದ ಖಾರ್ವಿ ಮಾಲಕತ್ವದ ಪ್ರಜ್ಞಾ ಹೆಸರಿನ ಬೋಟು ಇದಾಗಿದ್ದು, ಹಾನಿಯ ಮೌಲ್ಯ 5 ಲಕ್ಷ ದಿಂದ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಭಟ್ಕಳ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಸಮುದ್ರದ ನೀರು ಬೋಟಿನ ಒಳಗೆ ಬರುತ್ತಿರುವುದು ಅರಿವಿಗೆ ಬಂದಿದೆ. ನಂತರ ಬೋಟನ್ನು ಬಂದರಿಗೆ ಕರೆ ತರುತ್ತಿರುವಾಗಲೇ ಬೋಟು ನೀರಿನ ಒಳಗೆ ಮುಳುಗಿದೆ. ಬೋಟಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…